Breaking News

Uncategorized

ಹಾನಗಲ್: ಸತೀಶ ಜಾರಕಿಹೊಳಿ ಸಮ್ಮುಖದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆ

ಹಾನಗಲ್: ಮತಕ್ಷೇತ್ರದ ತಿಳವಳ್ಳಿ ಗ್ರಾಮದಲ್ಲಿ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರ ಸಮ್ಮುಖದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆಯಾದರು. ಸತೀಶ ಅವರು ಕಾರ್ಯಕರ್ತರಿಗೆ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಸತೀಶ ಅವರನ್ನು ಸನ್ಮಾನಿಸಿದರು. ಹಾನಗಲ್ ನಲ್ಲಿ ಸೆಕೆಂಡ್ ಡೋಸ್ ಲಸಿಕೆ ಹಾಕೋಣ: ಮಸ್ಕಿಯಲ್ಲಿ ಈಗಾಗಲೇ ಫಸ್ಟ್ ಡೋಸ್ ಲಸಿಕೆ ಆಗಿದೆ. ಈಗ ಹಾನಗಲ್ ನಲ್ಲಿ ಸೆಕೆಂಡ್ ಡೋಸ್ ಲಸಿಕೆ ಯಶಸ್ವಿಯಾಗಿ ಹಾಕಬೇಕಿದೆ. ಎರಡು ಡೋಸ್ …

Read More »

ಸಮ್ಮಿಶ್ರ ಸರ್ಕಾರ ಏಕೆ ಬಿತ್ತು ಎಂದು ಎಲ್ಲರಿಗೂ ಗೊತ್ತಿದೆ’: ಕುಮಾರಸ್ವಾಮಿಗೆ ಸತೀಶ ಜಾರಕಿಹೊಳಿ ತಿರುಗೇಟು

ಹಾನಗಲ್: ಸಮ್ಮಿಶ್ರ ಸರ್ಕಾರ ಪತನವಾಗಿ ಈಗ ಮತ್ತೊಂದು ಸರ್ಕಾರ ಬಂದಿದೆ. ಸಮ್ಮಿಶ್ರ ಸರ್ಕಾರ ಏಕೆ ಬಿತ್ತು ಎಂದು ಎಲ್ಲರಿಗೂ ಗೊತ್ತಿದೆ. ಸಮ್ಮಿಶ್ರ ಸರ್ಕಾರ ಪತನವಾಗಿರುವ ಬಗ್ಗೆ ಈಗ ಚರ್ಚೆ ಮಾಡುವುದು ಅಪ್ರಸ್ತುತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಹಾನಗಲ್ ನಲ್ಲಿ ಪಕ್ಷದ ಅಭ್ಯರ್ಥಿ ಶ್ರೀನಿವಾಸ್ ಮಾನೆ ಪರ ಉಪಚುನಾವಣೆ ಪ್ರಚಾರ ನಡೆಸುತ್ತಿರುವ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದರು. ‘ಕಾಂಗ್ರೆಸ್ ಮುಳುಗುವ ಹಡಗು’ …

Read More »

ಆರೋಗ್ಯ ಸಮತೋಲನಕ್ಕೆ ಕ್ರೀಡೆ ಅವಶ್ಯ : ರಾಹುಲ್ ಜಾರಕಿಹೊಳಿ

ಯಮಕನಮರಡಿ : ‘ ಮನುಷ್ಯ ಆರೋಗ್ಯವಾಗಿ ಜೀವನ ನಡೆಸಲು ಕ್ರೀಡೆಗಳಲ್ಲಿ ಭಾಗವಹಿಸುವುದು ಉತ್ತಮ ಬೆಳವಣಿಗೆಯಾಗಿದೆ. ಆರೋಗ್ಯ ಸಮತೋಲನಕ್ಕೆ ಕ್ರೀಡೆ ಅವಶ್ಯವಾಗಿದೆ. ಅಧ್ಭುತ ಆಲೋಚನೆ ಜೀವನಕ್ಕೆ ಕ್ರೀಡೆ ಅವಶ್ಯಕ ‘ಎಂದು ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ಇಲ್ಲಿನ ಸಿಎಎಸ್ ಶಾಲಾ ಮೈದಾನದಲ್ಲಿ ಸಂಕಲ್ಪ ಎಜ್ಯೂಕೇಶನ್ ಮತ್ತು ರೂರಲ್ ಡೆವಲಪ್ಮೆಂಟ್ ಸೊಸೈಟಿಯಿಂದ  ವೃದ್ಧಾಶ್ರಮಕ್ಕೆ ದೇಣಿಗೆ ನೀಡುವ ಪ್ರಯುಕ್ತ ಹಮ್ಮಿಕೊಂಡಿದ್ದ ಕ್ರಿಕೆಟ್ ಪಂದ್ಯಾವಳಿಯ ಗೆಲುವು ಪಡೆದ ತಂಡಗಳಿಗೆ  ಪ್ರಶಸ್ತಿ ಪ್ರದಾನ ಮಾಡಿ, …

Read More »

ರಾಜಾಪೂರದಲ್ಲಿ ಗಜಾನನ ಉತ್ಸವಕ್ಕೆ ಚಾಲನೆ ನೀಡಿದ ರಾಹುಲ್ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ

ಅರಭಾವಿ: ಸಮೀಪದ ರಾಜಾಪೂರ ಗ್ರಾಮದಲ್ಲಿ ಗಣೇಶ ಚತುರ್ಥಿ ಅಂಗವಾಗಿ ಬೀರಸಿದ್ದೇಶ್ವರ ಗಜಾನನ ಯುವಕ ಮಂಡಳದ ವತಿಯಿಂದ ಇಂದು ಹಮ್ಮಿಕೊಂಡಿದ್ದ ಗಜಾನನ ಉತ್ಸವಕ್ಕೆ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಹಾಗೂ ಸರ್ವೋತ್ತಮ ಜಾರಕಿಹೊಳಿ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ರಾಹುಲ್ ಜಾರಕಿಹೊಳಿ ಅವರು, ಯುವಕ ಮಂಡಳದಿಂದ ಗ್ರಾಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕ್ರೀಡಾಕೂಟಗಳನ್ನು ಆಯೋಜಿಸಬೇಕು. ಜೊತೆಗೆ ಗ್ರಾಮದಲ್ಲಿನ ಎಲ್ಲ ಮಕ್ಕಳು ಶಿಕ್ಷಣ ಪಡೆಯುವಂತೆ ಸಂಘದಿಂದ ಮಕ್ಕಳನ್ನು ಪ್ರೋತ್ಸಾಹಿಸಬೇಕೆಂದು ಸಲಹೆ ನೀಡಿದರು. …

Read More »

ಕುಡಿದಾಗ ತೊಂದರೆ ನೀಡುತಿದ್ದವ 112 ವಾಹನ ಬಂದಾಗ ಪರಾರಿ

ಗೋಕಾಕ : ತಾಲೂಕಿನ ಕೊಣ್ಣೂರ ಪಟ್ಟದ ಅಂಬೇಡ್ಕರ್ ನಗರದಲ್ಲಿರುವ ರಮೇಶ ಶಿವಪ್ಪ ನಡಗೇರಿ ಇತನು ಕುಡಿದ ಅಮಲಿನಲ್ಲಿ ಮನೆಯಲ್ಲಿ ಕುಳಿತಂತಹ ಹೆಣ್ಣು ಮಕ್ಕಳಿಗೆ ತೊಂದರೆ ನೀಡುತಿದ್ದನು, ನೀನು ಕುಡಿದಿದ್ದಿಯಾ ಮನೆಗೆ ಹೋಗು ಎಂದು ಬುದ್ದಿಮಾತು ಹೇಳಿದರು ಸಹ ಹೋಗದೆ ಮತ್ತೆ ತೊಂದರೆ ನೀಡುತಿದ್ದ ತಕ್ಷಣ ಸರಕಾರ ಸಾರ್ವಜನಿಕರಿಗೆ ತುರ್ತು ಪರಿಸ್ಥಿತಿಯಲ್ಲಿ ಕರೆ ಮಾಡಲು ತಿಳಿಸಿದ್ದಂತೆ 112 ಕ್ಕೆ ಕರೆ ಮಾಡಿದಾಗ ಕೆಲವೆ ನಿಮಿಷಗಳಲ್ಲಿ ಸ್ಥಳಕ್ಕೆ ಆಗಮಿಸಿದ 112 ವಾಹನ ಮತ್ತು …

Read More »

ಕಾರ್ಮಿಕ ಇಲಾಖೆಯಿಂದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಈರಣ್ಣಾ ಕಡಾಡಿ ಆಹಾರ ಕಿಟ್ ವಿತರಣೆ.

ಮೂಡಲಗಿ : ಅರಭಾವಿ ವಿಧಾನಸಭಾ ಮತಕ್ಷೇತ್ರದ ನಾಗನೂರ ಪಟ್ಟಣ ಪಂಚಾಯತ ಆವರಣದಲ್ಲಿ ಇಂದು ಕೋವಿಡ್ – 19 ಪರಿಹಾರರ್ಥವಾಗಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕಾರ್ಮಿಕ ಇಲಾಖೆಯಿಂದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕಿಟ್‌ ಗಳನ್ನ ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ವಿತರಿಸಿದರು. ನಂತರ ಮಾತನಾಡಿದ ಅವರು ರಾಜ್ಯ ಕಾರ್ಮಿಕ ಇಲಾಖೆ ನೀಡುವ ಕಾರ್ಮಿಕ ಕಾರ್ಡಿನಿಂದ ಅನೇಕ ಉಪಯೋಗಗಳಿವೆ.ಎಲ್ಲ ಅಸಂಘಟಿತ …

Read More »

ರಾಜ್ಯದಲ್ಲಿ ಮತ್ತೊಂದು ಗ್ಯಾಂಗ್ ರೇಪ್!ಘಟಪ್ರಭಾ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು.

ಬೆಳಗಾವಿ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ಮೊನ್ನೆ ನಡೆದಿರುವ ಗ್ಯಾಂಗ್ ರೇಪ್ ಪ್ರಕರಣದ ಸುದ್ದಿ ಇನ್ನೂ ತಣ್ಣಗಾಗಿಲ್ಲ. 2 ದಿನ ಕಳೆದರೂ ಇನ್ನೂ ಆರೋಪಿಗಳು ಪತ್ತೆಯಾಗಿಲ್ಲ. ಈ ನಡುವೆ ಮತ್ತೊಂದು ಸಾಮೂಹಿಕ ಅತ್ಯಾಚಾರ ಕೇಸ್​ ದಾಖಲಾಗಿದ್ದು, ರಾಜ್ಯದಲ್ಲಿ ಕಾಮುಕರ ಅಟ್ಟಹಾಸ ಮುಂದುವರಿದಿದೆ.ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನಲ್ಲಿ 16 ವರ್ಷದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. 15 ದಿನದ ಹಿಂದೆ ಬಾಲಕಿಯನ್ನು ಪರಿಚಯಸ್ಥ ಯುವಕನೊಬ್ಬ ಬೈಕ್‌ ನಲ್ಲಿ …

Read More »

ಆರೋಗ್ಯ ಸ್ವಯಂ ಸೇವಕರು ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸಿ-ರಾಜೇಂದ್ರ ಗೌಡಪ್ಪಗೋಳ.!

ಗೋಕಾಕ: ವಿಶ್ವವನ್ನೇ ಆತಂಕಕ್ಕೆ ದೂಡಿರುವ ಮಹಾಮಾರಿ ಕರೋನ ಸಂಕ್ರಮಣದ ಕಾಲದಲ್ಲಿ ಬಿಜೆಪಿ ಕಾರ್ಯಕರ್ತರು ಸಮಾಜ ಬಗ್ಗೆ ಅತ್ಯಂತ ಸಂವೇದನೆಯಿಂದ, ಸೇವಾ ಮನೋಭಾವನೆಯಿಂದ, ಜನಸೇವೆಯೇ ಜನಾರ್ದನ ಸೇವೆ ಎಂಬ ಭಾವನೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಬಿಜೆಪಿ ಗೋಕಾಕ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು. ಅವರು, ಗುರುವಾರದಂದು ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಕಚೇರಿಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆ ಗೋಕಾಕ್ ನಗರ ಮತ್ತು ಗ್ರಾಮೀಣ ಮಂಡಳ …

Read More »

ಮೃತ ಕಲಾವಿದನ‌ ಮನೆಗೆ ಭೇಟಿ ನೀಡಿ ಸಂತಾಪ ಸೂಚಿಸಿದ ಕುಂದರಗಿಯ ಶ್ರೀಗಳು

ಗೋಕಾಕ: ಮೊನ್ನೆ ದಿನ ರಾತ್ರಿ ಅಪಘಾತದಲ್ಲಿ ಆಕಸ್ಮಿಕವಾಗಿ ಮೃತನಾದ ಗೋಕಾಕಿನ ಕಲಾವಿದ ಶಿವು ಪೂಜೇರಿ ಮನೆಗೆ ಇವತ್ತು ಕುಂದರಗಿಯ ಶ್ರೀ ಅಮರೇಶ್ವರ ಮಹಾಸ್ವಾಮಿಗಳು ಮೃತನ ಮನೆಗೆ ಆಗಮಿಸಿ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದರು, ಅದರ ಜೊತೆಯಲ್ಲಿ ಮೃತ ಶಿವು ಪೂಜೇರಿಯ ಮಗನ ಬೆಳೆಸುವ ಜೊತೆಯಲ್ಲಿ ಅವನ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡು ಮೃತ ಕುಟುಂಬದ ದು:ಖವನ್ನು ಮರಿಸುವಂತೆ ದೇವರಲ್ಲಿ ಶಕ್ತಿ ನೀಡಲೆಂದು ಪ್ರಾರ್ಥಿಸಿದರು.ಇದೆ ಸಂದರ್ಭದಲ್ಲಿ ಕಲಾವಿದರಾದ ಮಹಾಂತೇಶ ತಾಂವಶಿ ಹಾಗೂ ರಿಯಾಜ ಚೌಗಲಾ …

Read More »

ಯುವಕರಿಗೆ ಸಹಬಾಳ್ವೆ, ಸಹೋಧರತ್ವದಿಂದ ಬದುಕುವುದನ್ನು ಕಲಿಸಬೇಕಾಗಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಘಟಪ್ರಭಾ: ಇಲ್ಲಿನ ಡಾ.ಎನ್.ಎಸ್. ಹರ್ಡೀಕರ್ ರಾಷ್ಟ್ರೀಯ ಸೇವಾದಳ ಕೇಂದ್ರದ ಆವರಣದಲ್ಲಿ ಇಂದು 75ನೇ ಸ್ವಾತಂತ್ರ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ರಾಷ್ಟ್ರೀಯ ಸೇವಾದಳದ ಉಪಾಧ್ಯಕ್ಷ ಬಲಾರಮ್ ಸಿಂಗ್ ಬದೌರಿಯಾ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಇಂದು ನಾವು 75ನೇ ಸ್ವಾತಂತ್ರ್ಯೋತ್ಸವದ ಹೊಸ್ತಿಲಲ್ಲಿದ್ದೇವೆ. ಈ ಸಂದರ್ಭದಲ್ಲಿ ನಾವು ದೇಶಕ್ಕಾಗಿ ಹೋರಾಡಿದ ಪ್ರತಿಯೊಬ್ಬ ಹೋರಾಟಗಾರರನ್ನು ನೆನೆಯಬೇಕಾಗಿದೆ ಎಂದು ಹೇಳಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಸೇವಾದಳವು ಪ್ರಮುಖ ಪಾತ್ರ ವಹಿಸಿತ್ತು: ಸತೀಶ ಜಾರಕಿಹೊಳಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ …

Read More »