ಬೀದರ್ : ಅವಳಿ ನಗರದ ಪ್ರಮುಖ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಜನರು ಸಂಚರಿಸಲು ಹರಸಾಹಸ ಪಡಬೇಕಾಗಿದೆ. ಗದಗ-ಬೆಟಗೇರಿಯ ಜನ ಜೀವ ಅಂಗೈಯಲ್ಲಿ ಹಿಡಿದು ಪ್ರತಿನಿತ್ಯ ಸಂಚಾರ ಮಾಡುತ್ತಿದ್ದಾರೆ. ಮಹಾತ್ಮಾ ಗಾಂಧಿ ಸರ್ಕಲ್, ಪಂಡಿತ ಪುಟ್ಟರಾಜ ಗವಾಯಿಗಳ ಸರ್ಕಲ್, ಬೆಟಗೇರಿಯ ರೈಲ್ವೆ ಬ್ರಿಡ್ಜ್ ರಸ್ತೆ, ಮುಳಗುಂದ ನಾಕಾ, ಮುಳಗುಂದ ರಸ್ತೆ ಸೇರಿದಂತೆ ಅವಳಿ ನಗರದ ಪ್ರಮುಖ ರಸ್ತೆಯಲ್ಲಿ ತಗ್ಗು ಗುಂಡಿಗಳು ರಾರಾಜಿಸುತ್ತಿವೆ. ಅದರಲ್ಲೂ ಮಳೆಯಾದರೆ ಸಾಕು ರಸ್ತೆಯಲ್ಲಿ ತಗ್ಗು ಗುಂಡಿಗಳು ನೀರಿನಿಂದ …
Read More »
CKNEWSKANNADA / BRASTACHARDARSHAN CK NEWS KANNADA