Breaking News

ಪಿಎಸ್ಐ ಕೆ ವಾಲಿಕಾರ ಅವರಿಗೆ ಕರವೇ ಕಾರ್ಯಕರ್ತರಿಂದ ಸತ್ಕಾರ


ಗೋಕಾಕ: ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲ್ಲೂಕು ಘಟಕದ ವತಿಯಿಂದ ಮೊನ್ನೆ ಗಣರಾಜ್ಯೋತ್ಸವ ಪೆರೇಡ್‍ನಲ್ಲಿ ಕನ್ನಡದಲ್ಲಿ ಪಥಸಂಚಲನಕ್ಕೆ ನಿರ್ದೇಶನ ನೀಡಿದ ಗೋಕಾಕ ನಗರ ಟಾಣೆಯ ಪಿಎಸ್ಐ ಕೆ ವಾಲಿಕಾರ ಅವರನ್ನುಕನ್ನಡ ಪ್ರೇಮ ಮೆರೆದ ಹಿನ್ನೆಲೆಯಲ್ಲಿ ಇವತ್ತು ಗೋಕಾಕ ನಗರ ಪೋಲಿಸ್ ಠಾಣೆಗೆ ಆಗಮಿಸಿ ಅವರನ್ನು ಸನ್ಮಾನ ಮಾಡಲಾಯಿತು.

 

ಈ ಸಂಧರ್ಭದಲ್ಲಿ ಸನ್ಮಾನ ಮಾಡಿ ಮಾತನಾಡಿದ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಸಂಚಾಲಕ ರೆಹಮಾನ್ ಮೊಕಾಶಿ ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಒಬ್ಬ ಸರ್ಕಾರಿ ನೌಕರರು ಕನ್ನಡ ಉಳಿಸಿ ಬೆಳೆಸುವ ಕಾರ್ಯಮಾಡಿದ್ದು ನಿಜವಾಗಿಯೂ ಶ್ಲಾಘನೀಯ ಇಂತಹ ಅಧಿಕಾರ ನಮ್ಮ ಗೋಕಾಕನಲ್ಲಿ ಇರುವುದು ನಮ್ಮ ಹೆಮ್ಮೆ ವಿಷಯ ಎಂದು ಹೇಳಿದರು.

ಈ ಸಂಧರ್ಭದಲ್ಲಿ ತಾಲ್ಲೂಕು ಅದ್ಯಕ್ಷ ಶೆಟ್ಟೆಪ್ಪಾ ಗಾಡಿವಡ್ಡರ ಈಶ್ವರ ಗುಡಜ ಮಹಿಳಾ ಅದ್ಯಕ್ಷೆ ಪರವೀಣ ಭೋಜಗಾರ ಸಂಜು ಗಾಡಿವಡ್ಡರ ಲಕ್ಷ್ಮೀ ಗಾಡಿವಡ್ಡರ ಸುನೀಲ್ ಬೆಳಮರಡಿ ಮುಸ್ತಾಕ ಪುಲ್ತಾಂಬೆ ಯುವರಾಜ ಮಾದಿಗರ ರಪೀಕ ಖಾಜಿ ಶಂಕರ್ ಗಾಡಿವಡ್ಡರ ಬಸವರಾಜ ಮಾಳೆದವರ ಹಮೀದ್ ಗುಡವಾಲೆ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಅರಭಾವಿ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಪ್ರಥಮ ಪ್ರಾಶಸ್ತ್ಯ: ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಅರಭಾವಿ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಪ್ರಥಮ ಪ್ರಾಶಸ್ತ್ಯ ನೀಡಿದ್ದು, ಅದರಲ್ಲೂ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ವಸತಿ ಶಾಲೆಗಳನ್ನು ಆರಂಭಿಸಿದ್ದು, ಇದರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ