Breaking News

*ಕನ್ನಡ ದ್ವಜ ಸುಟ್ಟು ಹಾಕಿದ ಎಂ.ಇ.ಎಸ್ ಪುಂಡರ ವಿರುದ್ಧ ಸೂಕ್ತ ಕ್ರಮಕ್ಕೆ ಕನ್ನಡಪರ ಸಂಘಟನೆಗಳ ವತಿಯಿಂದ ಆಗ್ರಹ*


ನಾಡ ದ್ರೋಹಿ ಎಂ.ಇ.ಎಸ್ ಸಂಘಟನೆಯನ್ನು ನಿಷೇದಿಸುವಂತೆ ಹಾಗೂ ಕೊಲ್ಹಾಪುರದಲ್ಲಿ ಕನ್ನಡ ದ್ವಜ ಸುಟ್ಟಂತಹ ನಾಡ ದ್ರೋಹಿಗಳ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಇಂದು ಘಟಪ್ರಭಾ ನಗರದಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ವತಿಯಿಂದ ಮೃತ್ಯುಂಜಯ ವೃತ್ತದಲ್ಲಿ ಟೈರಗೆ ಬೆಂಕಿ ಹಚ್ಚಿ ನಾಡ ದ್ರೋಹಿಗಳ ವಿರುದ್ದ ಆಕ್ರೋಶ ವ್ಯಕ್ತ ಪಡಿಸಲಾಯಿತು.

 

ಈ ಸಂದರ್ಭದಲ್ಲಿ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೆಂಪಣ್ಣ ಚೌಕಾಶಿ, ಕರ್ನಾಟಕ ರಕ್ಷಣಾ ವೇದಿಕೆ ಸಂತೋಷ ಅರಳಿಕಟ್ಟಿ ಬಣ ದ ರಾಜ್ಯಾಧ್ಯಕ್ಷ ಪ್ರಶಾಂತ ಅರಳಿಕಟ್ಟಿ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಗೋಕಾಕ ತಾಲೂಕಾಧ್ಯಕ್ಷ ಸಂತೋಷ ಕಂಡ್ರಿ,ಕನ್ನಡ ಸೇನೆ ತಾಲೂಕಾಧ್ಯಕ್ಷ ಅಪ್ಪಾಸಾಹೇಬ ಮುಲ್ಲಾ, ಕನ್ನಡ ರಕ್ಷಣಾ ವೇದಿಕೆ ಗೋಕಾಕ ತಾಲೂಕಾಧ್ಯಕ್ಷ ಮಾರುತಿ ಚೌಕಾಶಿ,ಶ್ರೀಕಾಂತ ಮಹಾಜನ,ಸುರೇಶ ಚಿಗಡ್ಡೊಳಿ,ನಾರಾಯನ ಜಡಕೀನ ರಾಘವೇಂದ್ರ ನಾಯಿಕ ಶಿವಾನಂದ ಪಡದಾಳೆ .ಸಿದ್ದರಾಮ ಮುಪಗಾರ. ಭೀಮಶಿ ಬೆಳಗಲಿ. ಭೀಮಶಿ ಪೂಜೇರಿ. ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ಅಜೀತ ಮನ್ನಿಕೇರಿ ಅವರ ಅವಿರತ ಪ್ರಯತ್ನದಿಂದ ಮೂಡಲಗಿ ಶೈಕ್ಷಣಿಕ ವಲಯವು ರಾಜ್ಯ- ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಗಿದೆ- ಶಾಸಕ ಬಾಲಚಂದ್ರ ಜಾರಕಿಹೊಳಿ*

*ತಿಗಡಿ ಗ್ರಾಮದಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ತ ಅದ್ದೂರಿಯಾಗಿ ನಡೆದ ತಾಲ್ಲೂಕು ಮಟ್ಟದ ಗುರು ಸ್ಮರಣೆ ಕಾರ್ಯಕ್ರಮ* *ಡಿಡಿಪಿಐ ಆಗಿ ಪದೋನ್ನತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ