Breaking News

ಗೋಕಾಕ:ಪತ್ರಿಕಾ ಛಾಯಾಗ್ರಾಹಕ ಬಿ‌.ಪ್ರಭಾಕರ ( ಪ್ರವೀಣ) ಅವರಿಗೆ ಛಾಯಾಶ್ರೀ ಪ್ರಶಸ್ತಿ


ಗೋಕಾಕ : ನಗರದ ವೃತಿ ನಿರತ ಹಾಗೂ ಪತ್ರಿಕಾ ಛಾಯಾಗ್ರಾಹಕ ಬಿ‌.ಪ್ರಭಾಕರ ( ಪ್ರವೀಣ) ಅವರು ಕರ್ನಾಟಕ ಪೋಟೋಗ್ರಾರ್ಫರ ಅಸೋಸಿಯೇಷನ್ ಕೊಡಮಾಡುವ ಛಾಯಾಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬೆಂಗಳೂರಿನಲ್ಲಿ ಇದೆ ತಿಂಗಳು 20,21,22 ರಂದು ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ನಡೆಯಲಿರುವ ಕರ್ನಾಟಕ ಪೋಟೋಗ್ರಾರ್ಫರ ಅಸೋಸಿಯೇಷನ್ ನ ದಶಮಾನೋತ್ಸವ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಡುವುದು ಎಂದು ಕೆಪಿಎ ನಿರ್ದೇಶಕ ಮಲ್ಲಿಕಾರ್ಜುನ ಕೆ.ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿಗೆ ಆಯ್ಕೆಯಾಗಿದಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವೃತ್ತಿ ನಿರತ ಛಾಯಾಗ್ರಾಹಕರ ಸಂಘ ಹಾಗೂ ಇತರ ಸಂಘ, ಸಂಸ್ಥೆಗಳ ಪದಾಧಿಕಾರಿಗಳು , ಜನಪ್ರತಿನಿಧಿಗಳು , ಅಭಿಮಾನಿಗಳು , ಹಿತೈಷಿಗಳು ಶುಭ ಹಾರೈಸಿದ್ದಾರೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭ ; ಎಪಿಎಂಸಿ ಸದಸ್ಯ ಬಸವರಾಜ ಸಾಯನ್ನವರ ಅವರಿಂದ ಭೂಮಿ ಪೂಜೆ

ಗೋಕಾಕ : ಮಾರ್ಕಂಡೇಯ ನಗರದ ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಸಭಾ ಭವನ ಕಟ್ಟಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ