Breaking News

ರಸ್ತೆ ಅಗಲಿಕರಣ ಕಾಮಗಾರಿಗೆ ಚಾಲನೆ ನೀಡಿದ ಅಮರನಾಥ ಜಾರಕಿಹೊಳಿ.!


ಗೋಕಾಕ: ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ಕೊಳವಿ ಸಕ್ಕರೆ ಕಾರಾಖಾನೆಯಿಂದ ಮಾಲದಿನ್ನಿ ಕ್ರಾಸ ವರೆಗೆ ೧೪.೪೦ ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಗಲಿಕರಣ ಹಾಗೂ ಅಭಿವೃದ್ಧಿ ಮತ್ತು ಅಕ್ಕತಂಗೇರಹಾಳ ಕ್ರಾಸದಿಂದ ಹೊಸೂರು, ಹುಲಿಕಟ್ಟಿ ಹಾಗೂ ಮಮದಾಪೂರ ಕ್ರಾಸ ನಡೆವೆ ಬಾಕಿ ಉಳಿದ ರಸ್ತೆ ಅಗಲಿಕರಣ ಮತ್ತು ಅಭಿವೃದ್ಧಿಯ ೮.೧೦ ಲಕ್ಷ ರೂಗಳ ಕಾಮಗಾರಿಗಳಿಗೆ ಗುರುವಾರದಂದು ಮಾಲದಿನ್ನಿ ಕ್ರಾಸ ಹತ್ತಿರ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ, ಜಿಪಂ ಮಾಜಿ ಸದಸ್ಯರಾದ ಟಿ.ಆರ್.ಕಾಗಲ, ಮಡೆಪ್ಪ ತೋಳಿನವರ, ಮುಖಂಡರಾದ ಭೀಮಗೌಡ ಪೋಲಿಸಗೌಡರ, ಸುರೇಶ್ ಸನದಿ, ಹನುಮಂತ ದುರ್ಗಣ್ಣವರ, ರಮೇಶ ಭಂಡಿ, ಲಕ್ಕಪ್ಪ ಮಾಳಗಿ, ವಿಠ್ಠಲ ಗುಂಡಿ, ರಂಗಪ್ಪ ನಂದಿ, ಅವನಪ್ಪ ಭಂಡಿ, ಕೃಷ್ಣಪ್ಪ ಜೋಗ್ಯಾಗೋಳ, ಉದ್ದಪ್ಪ ಖಿಲಾರಿ, ಲಕ್ಷö್ಮಣ ಜಿಂಗಿ, ಮುತ್ತೆಪ್ಪ ಬಿರನಗಡ್ಡಿ, ಮಹಾದೇವ ಭಂಡಿ, ಕರೇಪ್ಪ ಕೊಳವಿ, ರಾಮಸಿದ್ಧ ಮಜ್ಜಗಿ ಸೇರಿದಂತೆ ಅನೇಕರು ಇದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ನಮ್ಮ ದೇಶದಲ್ಲಿರುವ ಕ್ರಿಕೆಟ್‌ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ:ನಮ್ಮ ದೇಶದಲ್ಲಿರುವ ಕ್ರಿಕೆಟ್‌ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ. ಪ್ರಪಂಚಾದ್ಯಂತ ಪಸರಿಸಿರುವ ಕ್ರಿಕೆಟ್ ಆಟವು ಪ್ರತಿ ಹಳ್ಳಿ- ಹಳ್ಳಿಗೂ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ