Breaking News

ಬಿಜೆಪಿ ವಿಜಯ ಸಂಕಲ್ಪ ಅಭಿಯಾನಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ!


ಗೋಕಾಕ:ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲದ ವತಿಯಿಂದ ನಗರದ ಕುರುಬರ ದಡ್ಡಿಯಲ್ಲಿ ಇಂದು ಆಯೋಜಿಸಲಾದ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಉದ್ಘಾಟನಾ ಸಮಾರಂಭದಲ್ಲಿ ಗೋಕಾಕ ಮತಕ್ಷೇತ್ರದ ಜನಪ್ರಿಯ ಶಾಸಕರಾದ ರಮೇಶ ಜಾರಕಿಹೊಳಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿಜಯ ಸಂಕಲ್ಪ ಅಭಿಯಾನ ಉದ್ಘಾಟನೆ ನೆರವೇರಿಸಿ ಮನೆ-ಮನೆ ಕರಪತ್ರ ಹಂಚುವ ಅಭಿಯಾನಕ್ಕೆ ಚಾಲನೆ ನೀಡಿದರು.

ಈ ಸಂಧರ್ಭದಲ್ಲಿ ಬಿಜೆಪಿ ಮುಖಂಡರಾಜ ಶಶಿಧರ ದೇಮಶೆಟ್ಟಿ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ,ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ,ಬಸವರಾಜ ಆರೆನ್ನವರ, ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ,ರಾಮಸಿದ್ದ ಹುಚ್ಚರಾಮಗೋಳ,ಅಬ್ಬಾಸ ದೇಸಾಯಿ,ದುರ್ಗಪ್ಪ ಶಾಸ್ತ್ರಿಗೊಲ್ಲರ,ಲಕ್ಷ್ಮಣ ಖಡಕಭಾಂವಿ,ಸಂತೋಷ ಮಂತ್ರನ್ನವರ,ಬಾಬು ಮುಳಗುಂದ,ಬಸವರಾಜ ದೇಶನೂರ,ಪ್ರಮೋದ ಜೋಶಿ,ಮಂಜು ಪ್ರಭುನಟ್ಟಿ,ಮಲೀಕ ತಲವಾರ,ಸುರೇಶ ಪತ್ತಾರ, ಜ್ಯೋತಿ ಕೋಲಾರ, ವೀರೇಂದ್ರ ಎಕ್ಕೇರಿಮಠ, ಶ್ರೀರಂಗ ನಾಯ್ಕ, ಅನೀಲ ತುರಾಯಿದಾರ, ಆನಂದ ಉಳ್ಳಾಗಡ್ಡಿ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭ ; ಎಪಿಎಂಸಿ ಸದಸ್ಯ ಬಸವರಾಜ ಸಾಯನ್ನವರ ಅವರಿಂದ ಭೂಮಿ ಪೂಜೆ

ಗೋಕಾಕ : ಮಾರ್ಕಂಡೇಯ ನಗರದ ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಸಭಾ ಭವನ ಕಟ್ಟಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ