Breaking News

ಲೈನ್ ಮ್ಯಾನ್ ದಿನಾಚರಣೆ ಉದ್ಘಾಟಿಸಿದ ಶಾಸಕ ರಾಜು ಸೇಠ್!


ಬೆಳಗಾವಿ : ಲೈನ್ ಮ್ಯಾನ್‌ಗಳು ತಮ್ಮ ಜೀವನವನ್ನೆ ಹೊತ್ತೆಯಾಗಿ ಇಟ್ಟು ಹಗಲು-ರಾತ್ರಿ ಎನ್ನದೆ ಜನಸಾಮಾನ್ಯರಿಗೆ ಬೆಳಕು ನೀಡುವ ದೃಷ್ಟಿಯಿಂದ ಕೆಲಸ ಮಾಡುತ್ತಾರೆ,ಎಂದು ಶಾಸಕ ರಾಜು ಸೇಠ್ ಹೇಳಿದರು.

ಬೆಳಗಾವಿಯ ನೆಹರು ನಗರದ ಗಣಪತಿ ದೇವಾಲಯದ ಆವರಣದಲ್ಲಿ ಲೈನ್ ಮ್ಯಾನ್ ದಿವಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು,ಇದೇ ವೇಳೆ ಕೆಲ ಲೈನ್ ಮ್ಯಾನ್ ಗಳನ್ನು ಸನ್ಮಾನಿಸಲಾಯಿತು .

ಬಳಿಕ ಮಾತನಾಡಿದ ಶಾಸಕ ರಾಜು ಸೇಠ್ ಅವರು ಲೈನ್ ಮ್ಯಾನ್ ಗಳು ತಮ್ಮ ಜೀವನವನ್ನೆ ಹೊತ್ತೆಯಾಗಿ ಇಟ್ಟು ಹಗಲು-ರಾತ್ರಿ ಎನ್ನದೆ ಜನಸಾಮಾನ್ಯರಿಗೆ ಬೆಳಕು ನೀಡುವ ದೃಷ್ಟಿಯಿಂದ ಕೆಲಸ ಮಾಡುತ್ತಾರೆ ಪ್ರತಿನಿತ್ಯ ಹೆಚ್ಚಿನ ಒತ್ತಡದಲ್ಲಿ ಕೆಲಸ ಮಾಡುತ್ತಿರುತ್ತಾರೆ ಅವರ ಕಾರ್ಯ ಶ್ಲಾಘನೀಯ ಎಂದರು

ಕಾರ್ಯನಿರ್ವಾಹಕ ಇಂಜಿನಿಯರ್ ಅಶ್ವಿನ್ ಶಿಂಧೆ ಮಾತನಾಡಿ ಲೈನ್ ಮ್ಯಾನ್ ದಿವಸ್ ಆಚರಣೆ ದಿವಸಕ್ಕೆ ಶಾಸಕ ರಾಜು ಸೇಠ್ ಯವರು ಬಂದಿರುವುದು ಸಂತಸ ತಂದಿದೆ, ಬೆಳಗಾವಿಗೆ 24 ಘಂಟಿ ವಿದ್ಯುತ್ ಕೂಡುವ ಕೆಲಸ ಮಾಡುತ್ತೀವೆ, ಇಂಧನ ಸಚಿವರು ಬಂದು ಹೋದ ತಕ್ಷಣ 57ಕ್ಕೂ ಅಧಿಕ ಮಾಡಿದ್ದೇವೆ ಗೃಹಜೋತಿ ಯೋಜನೆಯಲ್ಲಿ 200 ಯೂನಿಟ್ ಬರುವುದರ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದರು

ಈ ಕಾರ್ಯಕ್ರಮದಲ್ಲಿ ಶಾಸಕ ರಾಜು ಸೇರ್, ಉಸ್ತುವಾರಿ ಸಚಿವರ ಆಪ್ತ ಸಹಾಯಕರಾದ ಪಾಂಡು ಮನ್ನಿಕೇರಿ, ಕಾರ್ಯನಿರ್ವಾಹಕ ಇಂಜಿನಿಯ‌ರ್ ಅಶ್ವಿನ್ ಶಿಂಧೆ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸಂಜಯ್ ಹಮ್ಮನವ‌ರ್, ಸದಾನಂದ ಕುರೇರ್ ನೇಮ್ ಪಟೇಲ್‌, ಸೇರಿ ನೂರಾರು ಲೈನ್ ಮ್ಯಾನ್ ಗಳು ಉಪಸ್ಥಿತಿದರು


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ಅಜೀತ ಮನ್ನಿಕೇರಿ ಅವರ ಅವಿರತ ಪ್ರಯತ್ನದಿಂದ ಮೂಡಲಗಿ ಶೈಕ್ಷಣಿಕ ವಲಯವು ರಾಜ್ಯ- ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಗಿದೆ- ಶಾಸಕ ಬಾಲಚಂದ್ರ ಜಾರಕಿಹೊಳಿ*

*ತಿಗಡಿ ಗ್ರಾಮದಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ತ ಅದ್ದೂರಿಯಾಗಿ ನಡೆದ ತಾಲ್ಲೂಕು ಮಟ್ಟದ ಗುರು ಸ್ಮರಣೆ ಕಾರ್ಯಕ್ರಮ* *ಡಿಡಿಪಿಐ ಆಗಿ ಪದೋನ್ನತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ