Breaking News

ಮೃತ ಕಲಾವಿದನ‌ ಮನೆಗೆ ಭೇಟಿ ನೀಡಿ ಸಂತಾಪ ಸೂಚಿಸಿದ ಕುಂದರಗಿಯ ಶ್ರೀಗಳು


ಗೋಕಾಕ: ಮೊನ್ನೆ ದಿನ ರಾತ್ರಿ ಅಪಘಾತದಲ್ಲಿ ಆಕಸ್ಮಿಕವಾಗಿ ಮೃತನಾದ ಗೋಕಾಕಿನ ಕಲಾವಿದ ಶಿವು ಪೂಜೇರಿ ಮನೆಗೆ ಇವತ್ತು ಕುಂದರಗಿಯ ಶ್ರೀ ಅಮರೇಶ್ವರ ಮಹಾಸ್ವಾಮಿಗಳು ಮೃತನ ಮನೆಗೆ ಆಗಮಿಸಿ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದರು,

ಅದರ ಜೊತೆಯಲ್ಲಿ ಮೃತ ಶಿವು ಪೂಜೇರಿಯ ಮಗನ ಬೆಳೆಸುವ ಜೊತೆಯಲ್ಲಿ ಅವನ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡು ಮೃತ ಕುಟುಂಬದ ದು:ಖವನ್ನು ಮರಿಸುವಂತೆ ದೇವರಲ್ಲಿ ಶಕ್ತಿ ನೀಡಲೆಂದು ಪ್ರಾರ್ಥಿಸಿದರು.ಇದೆ ಸಂದರ್ಭದಲ್ಲಿ ಕಲಾವಿದರಾದ ಮಹಾಂತೇಶ ತಾಂವಶಿ ಹಾಗೂ ರಿಯಾಜ ಚೌಗಲಾ ಕೂಡ ಆಗಮಿಸಿ ಸಂತಾಪ ಸೂಚಿಸಿದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭ ; ಎಪಿಎಂಸಿ ಸದಸ್ಯ ಬಸವರಾಜ ಸಾಯನ್ನವರ ಅವರಿಂದ ಭೂಮಿ ಪೂಜೆ

ಗೋಕಾಕ : ಮಾರ್ಕಂಡೇಯ ನಗರದ ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಸಭಾ ಭವನ ಕಟ್ಟಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ