Breaking News

ಬೆಣಚಿನಮರಡಿ ಗ್ರಾಮದ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ


ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ತಾಲೂಕಿನ ಬೆಣಚಿನಮರಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಇಂದು ಭೇಟಿ ನೀಡಿದರು.

ಶಾಲೆಯಲ್ಲಿ ನೂತನವಾಗಿ ಮುಖ್ಯಧ್ವಾರ ಹಾಗೂ ಧ್ವಜ ಸ್ತಂಭಗಳನ್ನು ನಿರ್ಮಿಸಲಾಗಿದ್ದು, ಆ.15 ರಂದು ಇವುಗಳ ಉದ್ಘಾಟನೆ ಮಾಡಲಾಗುತ್ತಿದೆ.  ಇವುಗಳನ್ನು ವೀಕ್ಷಿಸಿದ ಸತೀಶ ಅವರು, ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಶಂಕರ ಗಿಡ್ಡಣವರ, ಯಲ್ಲಪ್ಪ ಬೀರನಗಡ್ಡಿ, ಯಮನಪ್ಪ ಮಾಳಗಿ, ಶಿವಪ್ಪ ಮಾಗಿ, ಅಸ್ಪಾಕ್ ಮುಜಾವರ್, ಭಗವಂತ ಹುಳ್ಳಿ, ಚನ್ನಬಸು ರುದ್ರಾಪುರ, ಈರಣ್ಣ ಗಿಡ್ಡಣವರ್ ಇದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭ ; ಎಪಿಎಂಸಿ ಸದಸ್ಯ ಬಸವರಾಜ ಸಾಯನ್ನವರ ಅವರಿಂದ ಭೂಮಿ ಪೂಜೆ

ಗೋಕಾಕ : ಮಾರ್ಕಂಡೇಯ ನಗರದ ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಸಭಾ ಭವನ ಕಟ್ಟಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ