Breaking News

ಉಪ್ಪಾರ ಓಣಿಯ ಶ್ರೀ ರೇಣುಕಾದೇವಿ ದೇವಸ್ಥಾನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭೇಟಿ!


ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ರೇಣುಕಾದೇವಿಯ ಜಾತ್ರಾ ಮಹೋತ್ಸವವು ಎ-18ರಿಂದ 20 ರವರೆಗೆ ಜರುಗಿತ್ತು, ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದು ನಮನ ಸಲ್ಲಿಸಿದರು.

ಜಾತ್ರಾ ಕಮೀಟಿ ವತಿಯಿಂದ ಸತೀಶ್ ಜಾರಕಿಹೊಳಿ ಅವರಿಗೆ ಸತ್ಕಾರ ಮಾಡಿದರು.ತದನಂತರ ನಗರ ಸಭೆ ಸದ್ಯಸರಾದ ಭಗವಂತ ಹುಳ್ಳಿ ಅವರ ಮನೆಗೆ ಆಗಮಿಸಿದರು.

ಈ ಸಂದರ್ಭದಲ್ಲಿ ನಗರ ಸಭೆ ಸದ್ಯಸರಾದ ಭಗವಂತ ಹುಳ್ಳಿ, ಹಾಗೂ ಮುಖಂಡರಾದ ಥ ಮಾರುತಿ ಜಡೆನ್ನವರ ಕರೆಪ್ಪಾ ಬಡೆಪ್ಪಗೋಳ , ಮಾಯಪ್ಪಾ ತಹಸೀಲ್ದಾರ್, ಲಕ್ಷ್ಮಣ‌ ಬಬಲಿ , ಅಡಿವೆಪ್ಪ ಕಿತ್ತೂರು , ಶಂಕರ್ ಧರೇಣ್ಣವರ ಹಾಗೂ ಉಪ್ಪಾರ ಓಣಿಯ ಹಿರಿಯರು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ

ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ.‌ ನಿರಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ