Breaking News

ಗೋಕಾಕ ಹಿಲ್ ಗಾರ್ಡನ್ ಕಛೇರಿಯಲ್ಲಿ ಭಗವಾನ್ ಮಹಾವೀರರ ಜಯಂತಿ ಆಚರಣೆ


ಗೋಕಾಕ : ಅಹಿಂಸೆ, ಸತ್ಯ ಮತ್ತು ಕರುಣೆಯ ಮೌಲ್ಯಗಳಿಗೆ ಎಂದೆಂದಿಗೂ ಪ್ರಾಮುಖ್ಯತೆ ನೀಡಿದ ಭಗವಾನ್ ಮಹಾವೀರರಿಗೆ ನಮನ ಸಲ್ಲಿಸಿದ್ದಾರೆ. 

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಛೇರಿಯಲ್ಲಿ ಭಗವಾನ್ ಮಹಾವೀರರಿಗೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಣೆ ಮಾಡಿದರು.

ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ವಿ ಆರ್ ಪರಸನ್ನವರ, ಪಾಂಡು ಮನ್ನಿಕೇರಿ, ವಿನೋದ್ ಡೊಂಗರೆ, ಪ್ರಕಾಶ್ ಬಸ್ಸಾಪುರೆ, ಪ್ರಹ್ಲಾದ್ ನಾಡಿಗೇರ, ಖಾಜಿ , ಸುರೇಶ್ ಮುದ್ದಪ್ಪಗೋಳ ಪ್ರವೀಣ್ ಗುಡ್ಡಾಕಾಯ ಸೇರಿದಂತೆ ಹಿಲ್ ಗಾರ್ಡನ್ ಸಿಬ್ಬಂದಿಗಳು ಹಾಗೂ ಕಾಂಗ್ರೆಸ್ ಮುಖಂಡರು ಅನೇಕರು ಉಪಸ್ಥಿತರಿದ್ದರು


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಅರಭಾವಿ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಪ್ರಥಮ ಪ್ರಾಶಸ್ತ್ಯ: ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಅರಭಾವಿ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಪ್ರಥಮ ಪ್ರಾಶಸ್ತ್ಯ ನೀಡಿದ್ದು, ಅದರಲ್ಲೂ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ವಸತಿ ಶಾಲೆಗಳನ್ನು ಆರಂಭಿಸಿದ್ದು, ಇದರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ