Breaking News

ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ.


ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಹಾಗೂ ಉದ್ಯಮಿಗಳಾದ ಸಂತೋಷ್ ಜಾರಕಿಹೊಳಿ ಅವರ ಪುತ್ರರಾದ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಸಮಾಜಮುಖಿಯಾಗಿ ಸರಳವಾಗಿ ಆಚರಿಸಿದರು.

ಶ್ರೇಷ್ಠ ಫೌಂಡೇಶನ್ ವತಿಯಿಂದ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಗೂ ಶಿವಾ ಫೌಂಡೇಶನ್ ಮಕ್ಕಳಿಗೆ ಹಣ್ಣು ಹಂಪಲು ಹಾಗೂ ಉಪಹಾರ, ಸಿಹಿ ವಿತರಣೆ ಮಾಡುವ ಮೂಲಕ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದರು.

ನಂತರ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಸಿಬ್ಬಂದಿಗಳೊಂದಿಗೆ ಹಾಗೂ ರೈತರೊಂದಿಗೆ ಹುಟ್ಟು ಹಬ್ಬದ ಆಚರಿಸಿದರು.

ಈ ಸಂದರ್ಭದಲ್ಲಿ ಸಂತೋಷ ಜಾರಕಿಹೊಳಿ ಅವರ ಅಭಿಮಾನಿ ಬಳಗದವರು , ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಸಿಬ್ಬಂದಿಗಳು,ಶ್ರೇಷ್ಠ ಫೌಂಡೇಶನ್ ತಂಡದವರು ಹಾಗೂ ಅನೇಕ ಮುಖಂಡರು, ರೈತರು, ಯುವಕರು ಉಪಸ್ಥಿತರಿದ್ದರು


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಜನರೇ ನನ್ನಾಸ್ತಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ :ಎಲ್ಲ ಜಾತಿ- ಜನಾಂಗಗಳ ಮಹಾನ್ ಪುರುಷರ ಜಯಂತಿ ಆಚರಣೆಗಳು ಒಂದೇ ವೇದಿಕೆಯಲ್ಲಿ ಅದೂ ಸರ್ವ ಸಮಾಜಗಳ ಬಂಧುಗಳ ಉಪಸ್ಥಿತಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ