ಬೆಂಗಳೂರು: -ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಂದೋ ಅಥವಾ ನಾಳೆಯೋ ಎಂಬ ತೂಗುಯ್ಯಾಲೆಯಲ್ಲಿರುವಾಗಲೇ ಬಿಜೆಪಿಯ ಪವರ್ ಸೆಂಟರ್ ಎಂದೇ ಗುರುತಿಸಿಕೊಂಡಿರುವ ಸಚಿವ ರಮೇಶ್ ಜಾರಕಿಹೊಳಿ ದೆಹಲಿಗೆ ಧಿಡೀರ್ ಭೇಟಿ ನೀಡಿರುವುದು ಭಾರೀ ಕುತೂಹಲಕ್ಕೆ ಎಡೆ ಮಾಡಿದೆ. ವರಿಷ್ಠರ ಬುಲಾವ್ ಮೇರೆಗೆ ಸಚಿವ ರಮೇಶ್ ಜಾರಕಿಹೊಳಿ ಇಂದು ದೆಹಲಿಗೆ ತೆರಳಿದ್ದು, ಈಗ ಬಿಜೆಪಿಯಲ್ಲಿ ನಡೆಯುತ್ತಿರುವ ವದಂತಿಗಳಿಗೆ ರೆಕ್ಕೆಪುಕ್ಕ ಬಂದಂತಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ಜಾರಕಿಹೊಳಿ ದೆಹಲಿಗೆ …
Read More »
CKNEWSKANNADA / BRASTACHARDARSHAN CK NEWS KANNADA