ಗೋಕಾಕ : 2020-21 ರ ರಾಜ್ಯ ಬಜೆಟ್ನಲ್ಲಿ ಕೆ.ಎಮ್.ಎಫ್ ನ ಅಧ್ಯಕ್ಷರು ಹಾಗೂ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಯವರ ಪ್ರಯತ್ನದಿಂದ ರಾಜ್ಯದ ವಿವಿಧ ಜಿಲ್ಲೆಗಳ ಧಾರ್ಮಿಕ ಸಂಸ್ಥೆಗಳ ಮೂಲ ಸೌಕರ್ಯ ಅಭಿವೃದ್ಧಿಯ ಅನುದಾನದಲ್ಲಿ ಗೋಕಾಕ ನಗರದ ಹೊರ ವಲಯದಲ್ಲಿ ಕರ್ನಾಟಕ ಹಿಂದೂ ಕ್ಷತ್ರೀಯ ಸಂಘದ ವಿದ್ಯಾರ್ಥಿ ನಿಲಯ ಹಾಗೂ ಸಮುದಾಯ ಭವನದ ಭೂಮಿ ಪೂಜೆಯನ್ನು ಯುವ ನಾಯಕರುಗಳಾದ ರಾಹುಲ್ ಜಾರಕಿಹೊಳಿ ಸರ್ವೋತ್ತಮ ಜಾರಕಿಹೊಳಿ ಮತ್ತು ಶಾಸಕರ ಆಪ್ತ ಸಹಾಯಕರಾದ ದಾಸಪ್ಪ …
Read More »
CKNEWSKANNADA / BRASTACHARDARSHAN CK NEWS KANNADA