Breaking News

ಸರಕಾರಿ ಸೌಮ್ಯಕ್ಕೆ ಒಳಪಟ್ಟ ವಾಹನ‌ ಖಾಸಗಿಯ ಬಳಕೆಗೆ!


ಘಟಪ್ರಭಾ:ಸರಕಾರಿ ಅಧಿಕಾರಿಗಳಿಗೆ ಅನೂಕೂಲವಾಗಲೆಂದು ವಾಹನಗಳನ್ನು ನೀಡಿದೆ ಆದರೆ ಇವತ್ತು ಕೆಲವು ಅಧಿಕಾರಿಗಳು‌ ಸರಕಾರ ನೀಡಿದ ವಾಹನಗಳನ್ನು ತಮ್ಮ ಮಕ್ಕಳನ್ನು ಶಾಲೆಗೆ ಬಿಡುವುದು ,ಕಾಯಿಪಲ್ಲೆ ತರಲು ಉಪಯೋಗಿಸುತಿದ್ದಾರೆ.

ಅದರಂತೆ ಘಟಪ್ರಭಾ ನಿರಾವರಿ ಇಲಾಖೆಯ ವಾಹನದ ಚಾಲಕ ಮಕ್ಕಳನ್ನು ಸರಕಾರಿ ಸೌಮ್ಯಕ್ಕೆ ಒಳಪಟ್ಟ ವಾಹನದಲ್ಲಿ ಕೂರಿಸಿಕೊಂಡು ಪ್ರತಿಧಿನವು ಹೊಗಿ ಬರುತ್ತಾನೆ, ಕೇಳಿದರೆ ನಾನೆನು ಸರಕಾರಿ ವಾಹನವನ್ನು ದುರುಪಯೋಗ ಪಡೆಸಿಕೊಳ್ಳುತ್ತಿಲ್ಲ ,ನಾನು ಕೇವಲ ವಾಹನಕ್ಕೆ ಡಿಸೆಲ್ ಹಾಕಿಸಿಕೊಳ್ಳಲು ಬಂದಿದ್ದೇನೆಂದು ಉಡಾಫೆ ಉತ್ತರ ನೀಡುತಿದ್ದಾನೆ,

ಇನ್ನಾದರೂ ಸಾರ್ವಜನಿಕರ ಉಪಯೋಗಿಸಲಿಕ್ಕೆ ಸರಕಾರ ನೀಡಿದ ವಾಹನ ದುರುಪಯೋಗ ಆಗದಿರಲಿ ಎಂಬುದು ಸಾರ್ವಜನಿಕರ ಅನಿಸಿಕೆಯಾಗಿದೆ


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭ ; ಎಪಿಎಂಸಿ ಸದಸ್ಯ ಬಸವರಾಜ ಸಾಯನ್ನವರ ಅವರಿಂದ ಭೂಮಿ ಪೂಜೆ

ಗೋಕಾಕ : ಮಾರ್ಕಂಡೇಯ ನಗರದ ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಸಭಾ ಭವನ ಕಟ್ಟಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ